Jaya Karnataka Janapara Vedike

Jaya Karnataka Janapara Vedike JKJV Jaya Karnataka Janapara Vedike (JKJV) is a nonprofit organization that aims at improving the quality of life for the people of Karnataka.

A truly democratic, non-political organization that has originated in response to the ever increasing problems of the people of this state. The list of woes is endless, such as, disparities in our society, the widening gap between the rich and the poor, corruption and inefficiency in our political system, an administrative system that has ignored the cries of the common man, the farmers, the students, homeless labourers, deprivation of women's rights, commercialisation of education and medical sector, food adulteration, the list is endless. The solution is when every single person in the government machinery is held accountable. JKJV aims to be a transparent bridge between the government and the common man. We also strongly believe in the principle, "Of the People, By the People, For the People" and aim at empowering the common man to fight for his rights, to say NO to corruption, NO to exploitation, to demand and get what rightfully belongs to him. Jaya Karnataka Janapara Vedike
Head Office Address:
# 912, 9th floor, Barton Center, M.G.Road, Bengaluru - 560 001. Contact: +91 9900044299
Email: jayakarnatakajanaparavedike@gmail.com, jayakarnatakajv@gmail.com

https://youtu.be/EdhGJ0_n1bc?si=toc27z2ybAJ0WZp-ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ಬೆಳಗಾವಿ ಜಿಲ್ಲಾ ಅಧ...
23/03/2026

https://youtu.be/EdhGJ0_n1bc?si=toc27z2ybAJ0WZp-

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶಿವರೆಡ್ಡಿ ಲಕ್ಷ್ಮಣ ಹುಚರೆಡ್ಡಿ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ,

ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶಿವರೆಡ್ಡಿ ಲಕ್ಷ್ಮಣ ಹುಚರೆಡ್ಡಿ ಅವರ ನೇತೃತ್ವದಲ್ಲಿ, ಬೆಳಗಾವಿಯ ಶ್ರೀಮತಿ ಚೆನ್ನಮ್ಮ ಬಾ ಹಿರೇಮಠ ಎಂಬ ವೃದ್ದಾಶ್ರಮದಲ್ಲಿ ವೃದ್ದರೊಂದಿಗೆ ಕೇಕ್ ಕತ್ತರಿಸಿ, ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಲಿಂಗಪ್ಪ ಸುನಕುಪ್ಪಿ, ಮಾರುತಿ ಮನಿಕೇರಿ, ದುಂಡಪ್ಪ ಸೌದತ್ತಿ, ಮಹಿಳಾ ಗೌರವಾಧ್ಯಕ್ಷರಾದ ರೂಪ ಅಂಗಡಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಭಾಗ್ಯಶ್ರೀ ಪಾಟೀಲ್, ಜಿಲ್ಲಾ ಉಪಾಧ್ಯಕ್ಷರಾದ ಮೀನಾಕ್ಷಿ ಗಿಡ ಮಹಾದೇವಿ, ಹೋಟೆಲ್ ಅಶ್ವಿನಿ, ರಾಧಿಕಾ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

23/03/2026

https://www.facebook.com/share/v/18sY49mocf/

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಜಕಾವುಲ್ಲಾ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ,

ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಜಕಾವುಲ್ಲಾ ಅವರ ನೇತೃತ್ವದಲ್ಲಿ, ಕೊಳ್ಳೇಗಾಲದ ಸಿದ್ದಾಪುರ ರಸ್ತೆಯಲ್ಲಿರುವ ವಾಕ್ ಮತ್ತು ಶ್ರವಣ ನ್ಯೂನತೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ವಿಶ್ವನಾಥ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

21/03/2026
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ್ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ,

ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ್ ಅವರ ನೇತೃತ್ವದಲ್ಲಿ,
ಸೇವಾಶ್ರಮದಲ್ಲಿರುವ ದೇವರ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜೋಗಿ ತಾಯಪ್ಪ, ತಾಲ್ಲೂಕು ಅಧ್ಯಕ್ಷರಾದ ಹೋನ್ನಾವಳಿ ಕೃಷ್ಣ, ಪದಾಧಿಕಾರಿಗಳಾದ ಮುದಾಸಿರ್, ಮುರುಗೇಶ್, ರಾಘವೇಂದ್ರ ಕಣ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ರವೀಶ್ ಅವರ ನೇತೃತ್ವದಲ್ಲಿ ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ರವೀಶ್ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ರವೀಶ್ ಅವರ ನೇತೃತ್ವದಲ್ಲಿ,
ಸೇವಾಶ್ರಮದಲ್ಲಿರುವ ದೇವರ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಉಪಾಧ್ಯಕ್ಷರಾದ ವೆಂಕಟೇಶ್ ಬಾಬು, ಕ್ಷೇತ್ರದ ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಮಧುಸೂದನ್ ಅವರ ನೇತೃತ್ವದಲ್ಲಿ,
ಭಾಂದವ್ಯ ಹೆಣ್ಣು ಮಕ್ಕಳ ಸೇವಾಶ್ರಮದಲ್ಲಿರುವ ಮಕ್ಕಳಿಗೆ ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ಹಾಸನ ಜಿಲ್ಲಾ ಘಟಕದಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಹಾಸನ ಜಿಲ್ಲಾ ಘಟಕದಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ಹಾಸನ ಜಿಲ್ಲೆಯ ಅಧ್ಯಕ್ಷರಾದ ಮಣಿಕಂಠ ಅವರ ನೇತೃತ್ವದಲ್ಲಿ, ಹಾಸನ ಜಿಲ್ಲಾ ಘಟಕದ ವತಿಯಿಂದ ಕೇಕ್ ಕತ್ತರಿಸಿ ಮಮತೆಯ ತೊಟ್ಟಿಲು ಆಶ್ರಮದಲ್ಲಿರುವ ವೃದ್ದರಿಗೆ ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಘಟಕದ ಅಧ್ಯಕ್ಷರಾದ ಸಂದೀಪ್, ಜಿಲ್ಲಾ ಗೌರವಾಧ್ಯಕ್ಷರಾದ ಪ್ರಮೋದ್, ಚೇತನ್ ಶಾಮರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ ಅವರ ನೇತೃತ್ವದಲ್ಲಿ ಸಮಾಜ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ ಅವರ ನೇತೃತ್ವದಲ್ಲಿ ಕಮಾಲನಗರದ ಕಲ್ಪ ರಕ್ಷ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ, ಅನ್ನ ಸಂತರ್ಪಣೆ ನೆರವೇರಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾ ಪ್ರಧಾನ ಸಂಚಾಲಕರಾದ ರಾಜೇಶ್, ಮಹಿಳಾ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ರಾಜ್ಯ ಖಜಾಂಚಿಗಳಾದ ಉದಯ್ ಶೆಟ್ಟಿ ಅವರ ನೇತೃತ್ವದಲ್ಲಿ ಮಾತೃಶ್ರೀ ಮನೋವಿಕಾಸ ಕೇಂದ್ರದಲ್ಲಿರುವ ದೇವರ ಮಕ್ಕಳೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ರಾಜ್ಯ ಖಜಾಂಚಿಗಳಾದ ಉದಯ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೆಂಗಳೂರು ಜಿಲ್ಲೆಯ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಾತೃಶ್ರೀ ಮನೋವಿಕಾಸ ಕೇಂದ್ರದಲ್ಲಿರುವ ದೇವರ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ ಹಂಚಿ, ಅನ್ನ ಸಂತರ್ಪಣೆ ನೆರವೇರಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷರಾದ ಹೆಚ್.ರಾಮಚಂದ್ರಯ್ಯ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ, ಶ್ರೀಮತಿ ಮಲ್ಲಿಕಾ ಉದಯ್ ಶೆಟ್ಟಿ, ಬೆಂಗಳೂರು ಜಿಲ್ಲಾ ಪ್ರಧಾನ ಸಂಚಾಲಕರಾದ ರಾಜೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ರಾಜ್ಯ ಪ್ರಧಾನ ಸಂಚಾಲಕರಾದ ಟಿ.ಪ್ರಕಾಶ್ ಗೌಡ ಅವರ ಸಲಹೆಯೊಂದಿಗೆ, ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಗಂಗಾಧರ್ ಅವರ ನೇತೃತ್ವದಲ್ಲಿ,

ಸಿ.ಬಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ತಿಪ್ಪಸಂದ್ರ‌ ಬಳಿರುವ ಆಂಜನೇಯ ಸ್ವಾಮಿ ದೇವಸ್ಥಾನಸಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ, ಶಾಲಾ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಹಣ್ಣು ಹಂಪಲು, ಸಿಹಿ ಹಂಚಿ, ಅನ್ನ ಸಂತರ್ಪಣೆ ನೆರವೇರಿಸುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್, ಪರಮೇಶ್, ಆಟೋ ಶಾಮ್, ರಂಜಿತ್, ಮೋಹಿತ್, ದರ್ಶನ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಶ್ರೀ ವೃದ್ಧಾಶ್ರಮದಲ್ಲಿ ಸಮಾಜಮುಖಿ...
21/03/2026

ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಶ್ರೀ ವೃದ್ಧಾಶ್ರಮದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ,

ರಾಜ್ಯ ಕಾರ್ಯಾಧ್ಯಕ್ಷರಾದ ಹೆಚ್.ರಾಮಚಂದ್ರಯ್ಯ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ, ಬೆಂಗಳೂರು ಜಿಲ್ಲಾ ಪ್ರಧಾನ ಸಂಚಾಲಕರಾದ ರಾಜೇಶ್ ಅವರ ಉಪಸ್ಥಿತಿಯಲ್ಲಿ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕಾರ್ತಿಕ್.ಎನ್ ಅವರ ನೇತೃತ್ವದಲ್ಲಿ,

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀ ವೃದ್ದಾಶ್ರಮದ ವೃದ್ದರೊಂದಿಗೆ ಕೇಕ್ ಕತ್ತರಿಸಿ, ಹಣ್ಣು ಹಂಪಲು, ಸಿಹಿ ಹಂಚಿ, ದಾಸೋಹವನ್ನು ಏರ್ಪಡಿಸಿ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಅಧ್ಯಕ್ಷರಾದ ಜಯಲಕ್ಷ್ಮಿ, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

Address

JAYA KARNATAKA JANAPARA VEDIKE (Regd. ) #912, 9th Floor, Barton Center, M. G. Road
Bangalore
560001

Opening Hours

Monday 9:30am - 6pm
Tuesday 9:30am - 6pm
Wednesday 9:30am - 6pm
Thursday 9:30am - 6pm
Friday 9:30am - 6pm
Saturday 9:30am - 6pm

Alerts

Be the first to know and let us send you an email when Jaya Karnataka Janapara Vedike posts news and promotions. Your email address will not be used for any other purpose, and you can unsubscribe at any time.

Contact The Practice

Send a message to Jaya Karnataka Janapara Vedike:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram