Janapriya Hospital Hassan

Janapriya Hospital Hassan Our hospital is a 120 bedded multi-specialty hospital, providing state of the art care

With Abundant Blessings from Almighty, the relentless commitment by a team of professionals and with the support & encouragement by the people of Hassan and neighbouring districts “We started as an Orthopaedic & Trauma care centre, Today we are a Multispecialty Hospital with more than 100beds with many firsts to its Credit at Hassan like....
 First Hospital to have a full time Neuro Surgeon,
 First Hospital with Cardiac Cath-Lab and Fulltime Cardiologist.
 First Hospital with C T. M.R.I & Central laboratory complex
under one roof.”


Dr.Abdul Basheer.V.K
Chairman & CEO
Janapriya hospital Hassan

ಹಾಸನದ ಜನಸ್ನೇಹಿ  ಜಿಲ್ಲಾಧಿಕಾರಿಯವರಾದ ಶ್ರೀಮತಿ ಲತಾ ಕುಮಾರಿ ಐಎಎಸ್ ರವರು ವಯೋಸಹಜ  ಅನಾರೋಗ್ಯದಿಂದ ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿ...
10/09/2025

ಹಾಸನದ ಜನಸ್ನೇಹಿ ಜಿಲ್ಲಾಧಿಕಾರಿಯವರಾದ ಶ್ರೀಮತಿ ಲತಾ ಕುಮಾರಿ ಐಎಎಸ್ ರವರು ವಯೋಸಹಜ ಅನಾರೋಗ್ಯದಿಂದ ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿರಿಯ ಸ್ವಾತಂತ್ರ ಹೋರಾಟಗಾರರು ಜನಪರ ಕಾಳಜಿ ಉಳ್ಳಂತವರಾದ ಶ್ರೀಯುತ ಶಿವಣ್ಣನವರನ್ನು ಭೇಟಿಯಾಗಿ ಆರೋಗ್ಯ ಸಮಾಚಾರ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀ ಮಾರುತಿ, ತಾಲೂಕು ದಂಡಾಧಿಕಾರಿ ಶ್ರೀಮತಿ ಗೀತಾ, ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ವಿ ಕೆ ಅಬ್ದುಲ್ ಬಶೀರ್, ಜನಪ್ರಿಯ ಫೌಂಡೇಶನ್ ನ ವೈಸ್ ಚೇರ್ಮೆನ್ ಶ್ರೀಮತಿ ಫಾತಿಮಾ ನಸ್ರಿನ್ ಬಶೀರ್, ಆಡಳಿತ ಅಧಿಕಾರಿ ಮೊಹಮ್ಮದ್ ಕಿಸಾರ್, ಅಧಿಕಾರಿಗಳು, ಸಿಬ್ಬಂದಿಗಳು, ಉಪಸ್ಥಿತರಿದ್ದರು.

10/09/2025

ಹಾಸನದ ಜನಸ್ನೇಹಿ ಜಿಲ್ಲಾಧಿಕಾರಿಯವರಾದ ಶ್ರೀಮತಿ ಲತಾ ಕುಮಾರಿ ಐಎಎಸ್ ರವರು ವಯೋಸಹಜ ಅನಾರೋಗ್ಯದಿಂದ ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿರಿಯ ಸ್ವಾತಂತ್ರ ಹೋರಾಟಗಾರರು ಜನಪರ ಕಾಳಜಿ ಉಳ್ಳಂತವರಾದ ಶ್ರೀಯುತ ಶಿವಣ್ಣನವರನ್ನು ಭೇಟಿಯಾಗಿ ಆರೋಗ್ಯ ಸಮಾಚಾರ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀ ಮಾರುತಿ, ತಾಲೂಕು ದಂಡಾಧಿಕಾರಿ ಶ್ರೀಮತಿ ಗೀತಾ, ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ವಿ ಕೆ ಅಬ್ದುಲ್ ಬಶೀರ್, ಜನಪ್ರಿಯ ಫೌಂಡೇಶನ್ ನ ವೈಸ್ ಚೇರ್ಮೆನ್ ಶ್ರೀಮತಿ ಫಾತಿಮಾ ನಸ್ರಿನ್ ಬಶೀರ್, ಆಡಳಿತ ಅಧಿಕಾರಿ ಮೊಹಮ್ಮದ್ ಕಿಸಾರ್, ಅಧಿಕಾರಿಗಳು, ಸಿಬ್ಬಂದಿಗಳು, ಉಪಸ್ಥಿತರಿದ್ದರು.

ಉಚಿತವಾಗಿ ಸರ್ಕಾರಿ ಶಾಲೆಗೆ  ಬ್ಯಾಂಡ್ ಸೆಟ್ ಹಸ್ತಾಂತರ..........ನಿವೃತ್ತ ಶಿಕ್ಷಕರಾದ ದಿವಂಗತ ಶ್ರೀ ಅಬ್ದುಲ್ ರಶೀದ್ ರವರ ಸ್ಮರಣಾರ್ಥ ವಾರ್ಷಿ...
10/09/2025

ಉಚಿತವಾಗಿ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ಹಸ್ತಾಂತರ..........

ನಿವೃತ್ತ ಶಿಕ್ಷಕರಾದ ದಿವಂಗತ ಶ್ರೀ ಅಬ್ದುಲ್ ರಶೀದ್ ರವರ ಸ್ಮರಣಾರ್ಥ ವಾರ್ಷಿಕ ಶೈಕ್ಷಣಿಕ ಕಾರ್ಯಕ್ರಮವನ್ನು ಪೆನ್ಷನ್ ಮೊಹಲ ಸರ್ಕಾರಿ ಉರ್ದು ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಕೊಡುಗೆಯನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯವರಾದ ಶ್ರೀಮತಿ ಕೆ ಎಸ್ ಲತಾ ಕುಮಾರಿ ಐಎಎಸ್ ರವರು ಅಮೃತ ಹಸ್ತದಿಂದ ಶಾಲೆಗೆ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಫೌಂಡೇಶನ್ ಅಧ್ಯಕ್ಷರಾದ ಡಾ. ವಿ ಕೆ ಅಬ್ದುಲ್ ಬಶೀರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎo ಬಲರಾಮ್, ಮಹಾನಗರ ಪಾಲಿಕೆ ಸದಸ್ಯರಾದ ರಫೀಕ್ ಅಹಮದ್, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಕೆ ರಂಗನಾಥ್, ಅಲ್ಲಾ ಅಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸೈಯದ್ ತಾಜ್, ವಿಶ್ವಪಥ ಟಿವಿಯ ಮುಖ್ಯಸ್ಥರಾದ ಆರ್ ಪಿ ವೆಂಕಟೇಶ್ ಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾದ ಕಾಂತರಾಜ್, ಪ್ರಜಾವಾಣಿ ದಿನಪತ್ರಿಕೆಯ ವರದಿಗಾರರ ಅತೀಖುರಹಮಾನ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಯದ್ ಉಮರ್ ಫಾರಕ್ ರವರು ವಹಿಸಿದ್ದರು. ಕಾರ್ಯಕ್ರಮದ ಆಯೋಜನೆಯನ್ನು ಎಸ್ ಎಸ್ ಪಾಷರವರು ಮಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಉರ್ದು ಇಂಗ್ಲಿಷ್ ಶಾಲೆಯ ಪ್ರಾಧ್ಯಾಪಕರು ಶಿಕ್ಷಕರು ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

10/09/2025

ಉಚಿತವಾಗಿ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ಹಸ್ತಾಂತರ..........

ನಿವೃತ್ತ ಶಿಕ್ಷಕರಾದ ದಿವಂಗತ ಶ್ರೀ ಅಬ್ದುಲ್ ರಶೀದ್ ರವರ ಸ್ಮರಣಾರ್ಥ ವಾರ್ಷಿಕ ಶೈಕ್ಷಣಿಕ ಕಾರ್ಯಕ್ರಮವನ್ನು ಪೆನ್ಷನ್ ಮೊಹಲ ಸರ್ಕಾರಿ ಉರ್ದು ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಕೊಡುಗೆಯನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯವರಾದ ಶ್ರೀಮತಿ ಕೆ ಎಸ್ ಲತಾ ಕುಮಾರಿ ಐಎಎಸ್ ರವರು ಅಮೃತ ಹಸ್ತದಿಂದ ಶಾಲೆಗೆ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಫೌಂಡೇಶನ್ ಅಧ್ಯಕ್ಷರಾದ ಡಾ. ವಿ ಕೆ ಅಬ್ದುಲ್ ಬಶೀರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎo ಬಲರಾಮ್, ಮಹಾನಗರ ಪಾಲಿಕೆ ಸದಸ್ಯರಾದ ರಫೀಕ್ ಅಹಮದ್, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಕೆ ರಂಗನಾಥ್, ಅಲ್ಲಾ ಅಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸೈಯದ್ ತಾಜ್, ವಿಶ್ವಪಥ ಟಿವಿಯ ಮುಖ್ಯಸ್ಥರಾದ ಆರ್ ಪಿ ವೆಂಕಟೇಶ್ ಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾದ ಕಾಂತರಾಜ್, ಪ್ರಜಾವಾಣಿ ದಿನಪತ್ರಿಕೆಯ ವರದಿಗಾರರ ಅತೀಖುರಹಮಾನ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಯದ್ ಉಮರ್ ಫಾರಕ್ ರವರು ವಹಿಸಿದ್ದರು. ಕಾರ್ಯಕ್ರಮದ ಆಯೋಜನೆಯನ್ನು ಎಸ್ ಎಸ್ ಪಾಷರವರು ಮಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಉರ್ದು ಇಂಗ್ಲಿಷ್ ಶಾಲೆಯ ಪ್ರಾಧ್ಯಾಪಕರು ಶಿಕ್ಷಕರು ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

10/09/2025
10/09/2025

ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಅದ್ದೂರಿ ಗಣಪತಿ ಉತ್ಸವ.

ಗೌರಿ-ಗಣೇಶ ಹಬ್ಬದ ಅಂಗವಾಗಿ ಜನಪ್ರಿಯ ಆಸ್ಪತ್ರೆ ಆವರಣದಲ್ಲಿ ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಹತ್ತನೇ ವರ್ಷದ ಸೌಹಾರ್ದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಇದರ ಅಂಗವಾಗಿ 700ಕ್ಕೂ ಹೆಚ್ಚು ಸಾರ್ವಜನಿಕರಿಗೆ ಪ್ರಸಾದದ ರೂಪದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ ಪಟೇಲ್ ರವರು ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು, ಜಾತಿ, ಮತ, ಪಂಥಗಳ ಎಲ್ಲೆ ಮೀರಿದ ಸಮಾಜವಿದ್ದರೇ ಒಳ್ಳೆಯದು ಎಂಬ ಸಂದೇಶ ಡಾ. ಬಶೀರ್ ರವರು ನೀಡಿದ್ದಾರೆ. ಜನಪ್ರಿಯ ಆಸ್ಪತ್ರೆಯಲ್ಲಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅತಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಿ ಸಾವಿರಾರು ಜನರ ಬದುಕಿಗೆ ನೆರವಾಗಿದ್ದಾರೆ ಅವರಿಗೆ ಭಗವಂತನು ಆಯಸ್ಸು ಆರೋಗ್ಯ ನೀಡಲೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಹೆಮ್ಮಿಗೆ ಮೋಹನ್ ರವರು ಭಾಗವಹಿಸಿ ಮಾತನಾಡಿ ರಾಷ್ಟ್ರಕವಿ ಕುವೆಂಪುರವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಾಕ್ಯದಂತೆ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಮತ್ತು ಗೌರವಿಸುವ ಜನಪ್ರಿಯ ಆಸ್ಪತ್ರೆ ಮುಖ್ಯಸ್ಥರಾದ ಡಾ. ವಿ.ಕೆ.ಅಬ್ದುಲ್ ಬಷೀರ್ ಅವರು ಮಾದರಿಯಾಗಿದ್ದಾರೆ, ಇಂತಹ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವ ಎಲ್ಲರಿಗೂ ಧನ್ಯವಾದಗಳು ಮತ್ತು ವೈದ್ಯ ವೃತ್ತಿಯ ಜೊತೆಗೆ ಸಮಾಜಸೇವೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಡಾಕ್ಟರ್ ರವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಸಮಾಜ ಸೇವಕರಾದ ಆರ್ ಪಿ ವೆಂಕಟೇಶ್ ಮೂರ್ತಿ ಮಾತನಾಡಿ ವಿವಿಧತೆಯಲ್ಲಿ ಏಕತೆ ಸಾರುವ ದೇಶ ಭಾರತ. ಇಲ್ಲಿ ಎಲ್ಲಾ ಧರ್ಮೀಯರು ವಾಸಿಸುತ್ತಿದ್ದಾರೆ. ಗೌರಿ, ಗಣೇಶ ಹಬ್ಬದಲ್ಲಿ ನಡೆದ ಅನ್ನಸಂತರ್ಪಣೆ ಕಾರ್ಯದಲ್ಲೂ ಹಿಂದೂಗಳ ಜತೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಿಬ್ಬಂದಿಗಳು ಪಾಲ್ಗೊಂಡು ಸಾಮೂಹಿಕವಾಗಿ ಊಟ ಬಡಿಸಿ, ಸಾಮರಸ್ಯ ಮೆರೆದಿದ್ದನ್ನು ಕೊಂಡಾಡಿದರು.
ಜನಪ್ರಿಯ ಫೌಂಡೇಶನ್‍ನ ಮುಖ್ಯಸ್ಥರಾದ ಡಾ.ವಿ.ಕೆ ಅಬ್ದುಲ್ ಬಷೀರ್ ಅವರು ಮಾತನಾಡಿ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು, ಭಗವಂತನು ಎಲ್ಲರಿಗೂ ಆಯಸ್ಸು ಆರೋಗ್ಯ ನೀಡಲಿ, ನಮ್ಮ ಆಸ್ಪತ್ರೆ ಆವರಣದಲ್ಲಿ ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಹತ್ತು ವರ್ಷಗಳಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಮತ್ತು ಅನ್ನಸಂತರ್ಪಣ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಆಚರಿಸಿ ಸಮಾಜದಲ್ಲಿ ಶಾಂತಿಯ ಸಂದೇಶ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಸ್ವಾತಂತ್ರ್ಯ ಪೂರ್ವದಲ್ಲಿ ಖಾಸಗಿಯಾಗಿ ನಡೆಯುತ್ತಿದ್ದ ಚೌತಿ ಸಂಭ್ರಮಕ್ಕೆ ಅಂದು ಬ್ರಿಟಿಷ್ ಆಡಳಿತದ ವಿರುದ್ಧ ದೇಶಪ್ರೇಮಿಗಳಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಲು 1893ರಲ್ಲಿ ಬಾಲಗಂಗಾಧರ್ ತಿಲಕ್ ಅವರು ಮಹಾರಾಷ್ಟ್ರದಲ್ಲಿ ಅದಕ್ಕೊಂದು ನೂತನ ಸ್ವರೂಪ ನೀಡಿದರು. ಬಳಿಕ ಗಣೇಶನ ಹಬ್ಬ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರ ವಹಿಸಿ ರಾಷ್ಟ್ರೀಯವಾದಿ ಚಳುವಳಿಯ ಸಂಕೇತವಾಯಿತು ಎಂದು ಹೇಳಿದರು.
ಬಿಜೆಪಿ ಯುವ ಮುಖಂಡರಾದ ಅಗರ್ವಾಲ್ ರವರು ಮಾತನಾಡಿ ವಿಘ್ನೇಶ್ವರನ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಅನ್ನಸಂತರ್ಪಣ ಕಾರ್ಯಕ್ರಮವನ್ನು ಚೆನ್ನಾಗಿ ಆಯೋಜಿಸಿದ್ದಾರೆ. ಆಸ್ಪತ್ರೆಯು ಹೆಸರಿಗೆ ತಕ್ಕನಾಗಿ ಜನಪ್ರಿಯವಾಗಲಿ ಎಂದು ಶುಭ ಹಾರೈಸಿ ಡಾಕ್ಟರ್ ಬಶೀರ್ ರವರ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜನಪ್ರಿಯ ಆಸ್ಪತ್ರೆ ವೈದ್ಯರಾದ ಡಾ. ಪ್ರವೀಣ್, ಡಾ. ಮನೋಜ್ ಕುಮಾರ್, ಡಾ. ಸುಹಾಸ್, ಡಾ. ಮುರುಳಿಧರ್, ಡಾ. ಲೋಹಿತ್, ಡಾ. ಫೈಸಲ್, ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕರಾದ ಎಚ್.ಡಿ.ಕುಮಾರ್, ಎಸ್ ಎಸ್ ಪಾಷಾ, ಸುಬ್ಬುಸ್ವಾಮಿ, ಬಿ.ಆರ್.ಉದಯಕುಮಾರ್, ಜಯಶ್ರೀ ಕೆ.ಟಿ, ಡಾ. ಕಾವ್ಯಶ್ರೀ, ಗಿರೀಶ್, ಜಯಪ್ರಕಾಶ್, ಗಿರಿಗೌಡ, ಭೀಮರಾಜ್, ಜನಪ್ರಿಯ ಆಡಳಿತ ಅಧಿಕಾರಿ ಮಹಮ್ಮದ್ ಕಿಸಾರ್, ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

10/09/2025

ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಅದ್ದೂರಿ ಗಣಪತಿ ಉತ್ಸವ.

ಗೌರಿ-ಗಣೇಶ ಹಬ್ಬದ ಅಂಗವಾಗಿ ಜನಪ್ರಿಯ ಆಸ್ಪತ್ರೆ ಆವರಣದಲ್ಲಿ ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಹತ್ತನೇ ವರ್ಷದ ಸೌಹಾರ್ದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಇದರ ಅಂಗವಾಗಿ 700ಕ್ಕೂ ಹೆಚ್ಚು ಸಾರ್ವಜನಿಕರಿಗೆ ಪ್ರಸಾದದ ರೂಪದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ ಪಟೇಲ್ ರವರು ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು, ಜಾತಿ, ಮತ, ಪಂಥಗಳ ಎಲ್ಲೆ ಮೀರಿದ ಸಮಾಜವಿದ್ದರೇ ಒಳ್ಳೆಯದು ಎಂಬ ಸಂದೇಶ ಡಾ. ಬಶೀರ್ ರವರು ನೀಡಿದ್ದಾರೆ. ಜನಪ್ರಿಯ ಆಸ್ಪತ್ರೆಯಲ್ಲಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅತಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಿ ಸಾವಿರಾರು ಜನರ ಬದುಕಿಗೆ ನೆರವಾಗಿದ್ದಾರೆ ಅವರಿಗೆ ಭಗವಂತನು ಆಯಸ್ಸು ಆರೋಗ್ಯ ನೀಡಲೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಹೆಮ್ಮಿಗೆ ಮೋಹನ್ ರವರು ಭಾಗವಹಿಸಿ ಮಾತನಾಡಿ ರಾಷ್ಟ್ರಕವಿ ಕುವೆಂಪುರವರು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಾಕ್ಯದಂತೆ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಮತ್ತು ಗೌರವಿಸುವ ಜನಪ್ರಿಯ ಆಸ್ಪತ್ರೆ ಮುಖ್ಯಸ್ಥರಾದ ಡಾ. ವಿ.ಕೆ.ಅಬ್ದುಲ್ ಬಷೀರ್ ಅವರು ಮಾದರಿಯಾಗಿದ್ದಾರೆ, ಇಂತಹ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವ ಎಲ್ಲರಿಗೂ ಧನ್ಯವಾದಗಳು ಮತ್ತು ವೈದ್ಯ ವೃತ್ತಿಯ ಜೊತೆಗೆ ಸಮಾಜಸೇವೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಡಾಕ್ಟರ್ ರವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಸಮಾಜ ಸೇವಕರಾದ ಆರ್ ಪಿ ವೆಂಕಟೇಶ್ ಮೂರ್ತಿ ಮಾತನಾಡಿ ವಿವಿಧತೆಯಲ್ಲಿ ಏಕತೆ ಸಾರುವ ದೇಶ ಭಾರತ. ಇಲ್ಲಿ ಎಲ್ಲಾ ಧರ್ಮೀಯರು ವಾಸಿಸುತ್ತಿದ್ದಾರೆ. ಗೌರಿ, ಗಣೇಶ ಹಬ್ಬದಲ್ಲಿ ನಡೆದ ಅನ್ನಸಂತರ್ಪಣೆ ಕಾರ್ಯದಲ್ಲೂ ಹಿಂದೂಗಳ ಜತೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಿಬ್ಬಂದಿಗಳು ಪಾಲ್ಗೊಂಡು ಸಾಮೂಹಿಕವಾಗಿ ಊಟ ಬಡಿಸಿ, ಸಾಮರಸ್ಯ ಮೆರೆದಿದ್ದನ್ನು ಕೊಂಡಾಡಿದರು.
ಜನಪ್ರಿಯ ಫೌಂಡೇಶನ್‍ನ ಮುಖ್ಯಸ್ಥರಾದ ಡಾ.ವಿ.ಕೆ ಅಬ್ದುಲ್ ಬಷೀರ್ ಅವರು ಮಾತನಾಡಿ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು, ಭಗವಂತನು ಎಲ್ಲರಿಗೂ ಆಯಸ್ಸು ಆರೋಗ್ಯ ನೀಡಲಿ, ನಮ್ಮ ಆಸ್ಪತ್ರೆ ಆವರಣದಲ್ಲಿ ಜನಪ್ರಿಯ ಗೆಳೆಯರ ಬಳಗದ ವತಿಯಿಂದ ಹತ್ತು ವರ್ಷಗಳಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಮತ್ತು ಅನ್ನಸಂತರ್ಪಣ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಆಚರಿಸಿ ಸಮಾಜದಲ್ಲಿ ಶಾಂತಿಯ ಸಂದೇಶ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಸ್ವಾತಂತ್ರ್ಯ ಪೂರ್ವದಲ್ಲಿ ಖಾಸಗಿಯಾಗಿ ನಡೆಯುತ್ತಿದ್ದ ಚೌತಿ ಸಂಭ್ರಮಕ್ಕೆ ಅಂದು ಬ್ರಿಟಿಷ್ ಆಡಳಿತದ ವಿರುದ್ಧ ದೇಶಪ್ರೇಮಿಗಳಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಲು 1893ರಲ್ಲಿ ಬಾಲಗಂಗಾಧರ್ ತಿಲಕ್ ಅವರು ಮಹಾರಾಷ್ಟ್ರದಲ್ಲಿ ಅದಕ್ಕೊಂದು ನೂತನ ಸ್ವರೂಪ ನೀಡಿದರು. ಬಳಿಕ ಗಣೇಶನ ಹಬ್ಬ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರ ವಹಿಸಿ ರಾಷ್ಟ್ರೀಯವಾದಿ ಚಳುವಳಿಯ ಸಂಕೇತವಾಯಿತು ಎಂದು ಹೇಳಿದರು.
ಬಿಜೆಪಿ ಯುವ ಮುಖಂಡರಾದ ಅಗರ್ವಾಲ್ ರವರು ಮಾತನಾಡಿ ವಿಘ್ನೇಶ್ವರನ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಅನ್ನಸಂತರ್ಪಣ ಕಾರ್ಯಕ್ರಮವನ್ನು ಚೆನ್ನಾಗಿ ಆಯೋಜಿಸಿದ್ದಾರೆ. ಆಸ್ಪತ್ರೆಯು ಹೆಸರಿಗೆ ತಕ್ಕನಾಗಿ ಜನಪ್ರಿಯವಾಗಲಿ ಎಂದು ಶುಭ ಹಾರೈಸಿ ಡಾಕ್ಟರ್ ಬಶೀರ್ ರವರ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜನಪ್ರಿಯ ಆಸ್ಪತ್ರೆ ವೈದ್ಯರಾದ ಡಾ. ಪ್ರವೀಣ್, ಡಾ. ಮನೋಜ್ ಕುಮಾರ್, ಡಾ. ಸುಹಾಸ್, ಡಾ. ಮುರುಳಿಧರ್, ಡಾ. ಲೋಹಿತ್, ಡಾ. ಫೈಸಲ್, ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕರಾದ ಎಚ್.ಡಿ.ಕುಮಾರ್, ಎಸ್ ಎಸ್ ಪಾಷಾ, ಸುಬ್ಬುಸ್ವಾಮಿ, ಬಿ.ಆರ್.ಉದಯಕುಮಾರ್, ಜಯಶ್ರೀ ಕೆ.ಟಿ, ಡಾ. ಕಾವ್ಯಶ್ರೀ, ಗಿರೀಶ್, ಜಯಪ್ರಕಾಶ್, ಗಿರಿಗೌಡ, ಭೀಮರಾಜ್, ಜನಪ್ರಿಯ ಆಡಳಿತ ಅಧಿಕಾರಿ ಮಹಮ್ಮದ್ ಕಿಸಾರ್, ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

27/08/2025

Gowri Ganesha festival wishes By Mr. Praveen kumar kr, Msc n, Phd(n).Rn. Dip health care mgt. Principal,
Janapriya college of nursing and janapriya institute of paramedical sciences. Hassan.

27/08/2025

Gowri Ganesha festival wishes By Dr.Manoj Kumar B.K, Dr. Faizal, Dr. Lohith, Janapriya Multispeciality Hospital, Hassan.

Address

Shankar Mutt Road, 2nd Cross, Near Ayyappa Swamy Temple
Hassan
573201

Alerts

Be the first to know and let us send you an email when Janapriya Hospital Hassan posts news and promotions. Your email address will not be used for any other purpose, and you can unsubscribe at any time.

Contact The Practice

Send a message to Janapriya Hospital Hassan:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category