Rashtrotthana Blood Centre

Rashtrotthana Blood Centre The Rastrotthana Blood Bank in Hubballi stands out as one of the Premier Blood Centre in the entirety of North Karnataka 🩸🩸🩸

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ  ದಿನಾಂಕ : 15-08-2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲಿಯಟ್ ಮತ್ತ...
16/08/2025

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ : 15-08-2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲಿಯಟ್ ಮತ್ತು ಸಂಜೀವನಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಗೋಕುಲ್ ರೋಡ್ ಹುಬ್ಬಳ್ಳಿ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಯಶಸ್ವಿಆಗಿ ಆಯೋಜನೆ ಮಾಡಿದ್ದರು.
ಹಾಗೂ ರಾಷ್ಟ್ರೋತ್ಥಾನರಕ್ತ ಕೇಂದ್ರ ಮುಖ್ಯಸ್ಥರು ಶ್ರೀ ದತ್ತಮೂರ್ತಿ ಕುಲಕರ್ಣಿ ಹಾಗೂ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದ ಆಯೋಜಕರಿಗೆ ಮತ್ತು ರಕ್ತ ದಾನಿಗಳಿಗೆ
ರಾಷ್ಟ್ರೋತ್ಥಾನ ರಕ್ತ ಕೇಂದ್ರವತಿಯಿಂದ ಅನಂತ ಅನಂತ ಧನ್ಯವಾದಗಳು

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ  ದಿನಾಂಕ 15.08.2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ಖ್ಯಾತಶ್ರೀ ಬಾಲಾಜಿ  ಇನ್ಸ್ಟಿಟ್ಯೂಟ್ ಆಫ್ ನ್ಯ...
16/08/2025

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ 15.08.2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ಖ್ಯಾತ
ಶ್ರೀ ಬಾಲಾಜಿ ಇನ್ಸ್ಟಿಟ್ಯೂಟ್ ಆಫ್ ನ್ಯೂರೊ ಸೈನ್ಸ್ ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಹುಬ್ಬಳ್ಳಿ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಕೆ ಎಂ ಸಿ ನಿರ್ದೇಶಕರು ಮತ್ತು ಖ್ಯಾತ ಡಾ ಇಶ್ವರ ಹೊಸಮನಿ ಅವರು ಉದ್ಘಾಟಿಸಿದರು, ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಡಾ ಕ್ರಾಂತಿಕಿರಣ, ಶ್ರೀ ದಿನೇಶ ಶೆಟ್ಟಿ, ಶ್ರೀ ವಿಶ್ವನಾಥ ಅಂಗಡಕಿ, ಶ್ರೀ ಸಂದೀಪ ಬುಧಿಹಾಳ್ ಉಪಸ್ಥಿತರಿದ್ದರು.
ಹಾಗೂ ರಾಷ್ಟ್ರೋತ್ಥಾನರಕ್ತ ಕೇಂದ್ರ ಮುಖ್ಯಸ್ಥರು ಶ್ರೀ ದತ್ತಮೂರ್ತಿ ಕುಲಕರ್ಣಿ ಹಾಗೂ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದ ಆಯೋಜಕರಿಗೆ ಮತ್ತು ರಕ್ತ ದಾನಿಗಳಿಗೆ
ರಾಷ್ಟ್ರೋತ್ಥಾನ ರಕ್ತ ಕೇಂದ್ರವತಿಯಿಂದ ಅನಂತ ಅನಂತ ಧನ್ಯವಾದಗಳು

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ 15-08-2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ಜನನಿ ಪ್ರತಿಷ್ಠಾನ ಧಾರವಾಡ ಹಾಗೂ ರಾಷ್ಟ್ರೋತ್ಥಾ...
16/08/2025

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ
ದಿನಾಂಕ 15-08-2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು
ಜನನಿ ಪ್ರತಿಷ್ಠಾನ ಧಾರವಾಡ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಯಶಸ್ವಿಆಗಿ ಆಯೋಜನೆ ಮಾಡಿದ್ದರು.
ಹಾಗೂ ರಾಷ್ಟ್ರೋತ್ಥಾನರಕ್ತ ಕೇಂದ್ರ ಮುಖ್ಯಸ್ಥರು ಶ್ರೀ ದತ್ತಮೂರ್ತಿ ಕುಲಕರ್ಣಿ ಹಾಗೂ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದ ಆಯೋಜಕರಿಗೆ ಮತ್ತು ರಕ್ತ ದಾನಿಗಳಿಗೆ
ರಾಷ್ಟ್ರೋತ್ಥಾನ ರಕ್ತ ಕೇಂದ್ರವತಿಯಿಂದ ಅನಂತ ಅನಂತ ಧನ್ಯವಾದಗಳು

ಶ್ರೇಷ್ಠ ಸಂಸದೀಯ ಪಟು, ಮಾಜಿ ಪ್ರಧಾನಮಂತ್ರಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು
15/08/2025

ಶ್ರೇಷ್ಠ ಸಂಸದೀಯ ಪಟು, ಮಾಜಿ ಪ್ರಧಾನಮಂತ್ರಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು

"ಏಕಮ್ ಸದ್ವಿಪ್ರಾಃ ಬಹುಧಾ ವದಂತಿ” ಅದೈತ ವೇದಾಂತ ಸಿದ್ಧಾಂತದ ಬೋಧಕ, ಶ್ರೇಷ್ಠ ಗುರು ಶ್ರೀ ರಾಮಕೃಷ್ಣ ಪರಮಹಂಸ ಅವರ ಪುಣ್ಯಸ್ಮರಣೆಯಂದು ಶತಕೋಟಿ ಪ...
15/08/2025

"ಏಕಮ್ ಸದ್ವಿಪ್ರಾಃ ಬಹುಧಾ ವದಂತಿ” ಅದೈತ ವೇದಾಂತ ಸಿದ್ಧಾಂತದ ಬೋಧಕ, ಶ್ರೇಷ್ಠ ಗುರು ಶ್ರೀ ರಾಮಕೃಷ್ಣ ಪರಮಹಂಸ ಅವರ ಪುಣ್ಯಸ್ಮರಣೆಯಂದು ಶತಕೋಟಿ ಪ್ರಣಾಮಗಳು.

ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಅಪ್ರತಿಮ ಸೇನಾನಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಹೆಮ್ಮೆಯ ಕನ್ನಡಿಗಕ್ರಾಂತಿವೀರ ಸಂಗೊಳ್...
14/08/2025

ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಅಪ್ರತಿಮ ಸೇನಾನಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಹೆಮ್ಮೆಯ ಕನ್ನಡಿಗ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ
ಅವರ ಜನ್ಮದಿನದ ಶತಶತ ನಮನಗಳು

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಸ್ವಾ...
14/08/2025

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸೋಣ. ಸಮೃದ್ಧ, ಸಶಕ್ತ ನವಭಾರತದ ನಿರ್ಮಾಣದ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುನ್ನಡೆಯೋಣ.

ವಿಭಜನೆ ಭೀಕರ ದಿನವನ್ನು ಸ್ಮರಿಸಿಭಾರತದ ವಿಭಜನೆ ವೇಳೆ ನಡೆದ ಭೀಕರ ಘಟನೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಲಕ್ಷಾಂತರ ಜನರು ತಮ್ಮ ಮನೆ,...
14/08/2025

ವಿಭಜನೆ ಭೀಕರ ದಿನವನ್ನು ಸ್ಮರಿಸಿ

ಭಾರತದ ವಿಭಜನೆ ವೇಳೆ ನಡೆದ ಭೀಕರ ಘಟನೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಲಕ್ಷಾಂತರ ಜನರು ತಮ್ಮ ಮನೆ, ಕುಟುಂಬ, ಬದುಕು ಎಲ್ಲವನ್ನೂ ಕಳೆದುಕೊಂಡ ಆ ದುರಂತದ ದಿನಗಳನ್ನು ನಾವು ಇಂದೂ ನೆನಸುತ್ತೇವೆ. ಅವರ ತ್ಯಾಗವನ್ನು ಸ್ಮರಿಸುತ್ತಾ, ಹಿಂಸೆಯಿಂದ ಪ್ರೇರಿತ ವಿಷಯಗಳಲ್ಲಿ ನಾವು ಎಲ್ಲರೂ ಜಾಗರೂಕರಾಗಿರೋಣ.

ಎಲ್ಲ ರೈತ ಬಾಂಧವರಿಗೆ ಮತ್ತು ಎಲ್ಲ ಭಕ್ತರಿಗೆ ಶ್ರೀಕೃಷ್ಣನ ಸಹೋದರ, ನೇಗಿಲನ್ನು ಹಿಡಿದು ಕೃಷಿಗೆ ಗೌರವ ತಂದಬಲರಾಮ ಜಯಂತಿಯ ಹಾರ್ದಿಕ ಶುಭಾಶಯಗಳುಬ...
13/08/2025

ಎಲ್ಲ ರೈತ ಬಾಂಧವರಿಗೆ ಮತ್ತು ಎಲ್ಲ ಭಕ್ತರಿಗೆ ಶ್ರೀಕೃಷ್ಣನ ಸಹೋದರ, ನೇಗಿಲನ್ನು ಹಿಡಿದು ಕೃಷಿಗೆ ಗೌರವ ತಂದ
ಬಲರಾಮ ಜಯಂತಿಯ ಹಾರ್ದಿಕ ಶುಭಾಶಯಗಳು
ಬಲರಾಮನ ಕೃಪೆ ಅನ್ನದಾತರ ಮೇಲೆ ಸದಾ ಇರಲಿ.

ವಿಶ್ವ ಅಂಗಾಂಗ ದಾನ ದಿನಜೀವವನ್ನು ಉಳಿಸಿ, ಹೊಸ ಜೀವನ ಕಟ್ಟಿ ಕೊಡುವ ಅಂಗಾಂಗ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್...
12/08/2025

ವಿಶ್ವ ಅಂಗಾಂಗ ದಾನ ದಿನ
ಜೀವವನ್ನು ಉಳಿಸಿ, ಹೊಸ ಜೀವನ ಕಟ್ಟಿ ಕೊಡುವ ಅಂಗಾಂಗ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಪ್ರಯತ್ನಿಸೋಣ. ಈ ವಿಶ್ವ ಅಂಗಾಂಗ ದಾನ ದಿನದಂದು, ಅಂಗಾಂಗ ದಾನದ ಬಗ್ಗೆ ಇರುವ ಸಂಶಯಗಳನ್ನು, ಹಿಂಜರಿಕೆಯನ್ನು ನಿವಾರಿಸುವ ದೃಢ ಸಂಕಲ್ಪ ತಾಳೋಣ.

ಮಾಳ್ವಾ ಪ್ರಾಂತ್ಯದ ಮಹಾರಾಣಿಯಾಗಿ ದಕ್ಷ ಆಡಳಿತಗಾರ್ತಿಯಾಗಿ, ಹಳೆಯ ಮತ್ತು ವಿಧ್ವಂಸಗೊಂಡ ಅನೇಕ ದೇವಾಲಯಗಳು ಹಾಗೂ ಕಾಶಿ ವಿಶ್ವನಾಥನ ದೇವಾಲಯವನ್ನು...
12/08/2025

ಮಾಳ್ವಾ ಪ್ರಾಂತ್ಯದ ಮಹಾರಾಣಿಯಾಗಿ ದಕ್ಷ ಆಡಳಿತಗಾರ್ತಿಯಾಗಿ, ಹಳೆಯ ಮತ್ತು ವಿಧ್ವಂಸಗೊಂಡ ಅನೇಕ ದೇವಾಲಯಗಳು ಹಾಗೂ ಕಾಶಿ ವಿಶ್ವನಾಥನ ದೇವಾಲಯವನ್ನು ಪುನರ್‌ ನಿರ್ಮಾಣ ಮಾಡುವ ಮೂಲಕ ಧರ್ಮ ರಕ್ಷಣೆ ಮಾಡಿದ ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್‌ ಅವರ ಪುಣ್ಯಸ್ಮರಣೆಯಂದು ಕೋಟಿ ಕೋಟಿ ಧನ್ಯ ನಮನಗಳ ಅರ್ಪಣೆ.

Address

Hubli

Alerts

Be the first to know and let us send you an email when Rashtrotthana Blood Centre posts news and promotions. Your email address will not be used for any other purpose, and you can unsubscribe at any time.

Contact The Practice

Send a message to Rashtrotthana Blood Centre:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category