Dr S Paramesh

Dr S Paramesh Treasurer of BJP for Tumakuru, Social activist, Author & Personal Doctor of Siddaganga mutt

ಓಂ ದೇವಿ ಶೈಲಪುತ್ರಿಯೇ ನಮಃನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾರಂಭದ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಮೊದಲನೇ ದಿನ ಪರ್ವತರಾಜನ ಮಗಳಾದ ಪಾರ...
22/09/2025

ಓಂ ದೇವಿ ಶೈಲಪುತ್ರಿಯೇ ನಮಃ

ನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾರಂಭದ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಮೊದಲನೇ ದಿನ ಪರ್ವತರಾಜನ ಮಗಳಾದ ಪಾರ್ವತಿಯನ್ನು ಶೈಲಪುತ್ರಿ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಶೈಲಪುತ್ರಿ ದೇವಿಯು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಹಾರೈಸುತ್ತೇನೆ.

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಜಿರವರ 75ನೇ ಜನ್ಮದಿನಾಚರಣೆಯ ಪ್ರಯುಕ್ತ ನೆಡೆದ ಕಾರ್ಯಕ್ರಮ
18/09/2025

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಜಿರವರ 75ನೇ ಜನ್ಮದಿನಾಚರಣೆಯ ಪ್ರಯುಕ್ತ ನೆಡೆದ ಕಾರ್ಯಕ್ರಮ

ಬ್ರಹ್ಮಾಂಡದ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸಿದ ದೈವಿಕ ವಾಸ್ತುಶಿಲ್ಪಿ, ಶ್ರೀ ವಿಶ್ವಕರ್ಮರ ಜನ್ಮದಿನವಾದ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ...
17/09/2025

ಬ್ರಹ್ಮಾಂಡದ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸಿದ ದೈವಿಕ ವಾಸ್ತುಶಿಲ್ಪಿ, ಶ್ರೀ ವಿಶ್ವಕರ್ಮರ ಜನ್ಮದಿನವಾದ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು.

#ವಿಶ್ವಕರ್ಮಜಯಂತಿ

ಭವ್ಯ ಭಾರತಕ್ಕೆ ದೊರೆತ ಒಬ್ಬ ದಿಟ್ಟ, ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಭರವಸೆಯ ಭಾರತ ಕಟ...
17/09/2025

ಭವ್ಯ ಭಾರತಕ್ಕೆ ದೊರೆತ ಒಬ್ಬ ದಿಟ್ಟ, ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಭರವಸೆಯ ಭಾರತ ಕಟ್ಟಲು ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.‌

Happy Birthday to our respectable Prime Minister Shri Ji, May God give you good health and long life to serve the people of india.
I wish our country will reach new hights under your dynamic leadership.

ಖ್ಯಾತ ವಿದುಷಿ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಗೌರ...
16/09/2025

ಖ್ಯಾತ ವಿದುಷಿ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯ ಸಂಗೀತಗಾರ್ತಿ, ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ಅದ್ಭುತ ಹಾಡುಗಾರಿಕೆಯಿಂದ ಅವರು ಹಿಂದುಸ್ತಾನಿ ಸಂಗೀತದ ಅನಭಿಷಿಕ್ತ ಸಾಮ್ರಾಜ್ಞಿಯಾಗಿದ್ದಾರೆ.

ಮಹಾನ್‌ ಮೇಧಾವಿ, ಅಸಾಮಾನ್ಯ ತಂತ್ರಜ್ಞ, ಭಾರತ ರತ್ನ ಸರ್.‌ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣೆಗಳು.ಅವರ ಜನ್ಮದಿನದ ಸ್ಮರಣಾರ್ಥ ಇಂಜಿನಿ...
15/09/2025

ಮಹಾನ್‌ ಮೇಧಾವಿ, ಅಸಾಮಾನ್ಯ ತಂತ್ರಜ್ಞ, ಭಾರತ ರತ್ನ ಸರ್.‌ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣೆಗಳು.
ಅವರ ಜನ್ಮದಿನದ ಸ್ಮರಣಾರ್ಥ ಇಂಜಿನಿಯರ್‌ಗಳು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಭಿಯಂತರರ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಮಹತ್ತರ ಕೊಡುಗೆ ನೀಡುತ್ತಿರುವ ಎಲ್ಲಾ ಪರಿಶ್ರಮಿ ಇಂಜಿನಿಯರ್‌ಗಳಿಗೆ ಅಭಿಯಂತರರ ದಿನದ ಶುಭಾಶಯಗಳು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದ ಪ್ರಜಾಪ್ರಭುತ್ವವು ಕೇವಲ ಸಾಂವಿಧಾನಿಕ ರಚನೆಯಲ್ಲ, ...
15/09/2025

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದ ಪ್ರಜಾಪ್ರಭುತ್ವವು ಕೇವಲ ಸಾಂವಿಧಾನಿಕ ರಚನೆಯಲ್ಲ, ಅದು ಒಂದು ಚೈತನ್ಯವಾಗಿದೆ. ಭಾರತದಲ್ಲಿ, ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಹರಿವುಗಳ ಸಂಗ್ರಹವಲ್ಲ, ನಮ್ಮೆಲ್ಲರ ಜೀವನದ ಹರಿವಾಗಿದೆ. ಇದು ರಾಷ್ಟ್ರೀಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಜನರಿಗೆ ನೀಡುವ ಅಧಿಕಾರ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ...
11/09/2025

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ

ನಮ್ಮ ಅರಣ್ಯ ವನ್ಯಜೀವಿ ಮತ್ತು ಜೀವವೈವಿಧ್ಯತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಎಲ್ಲಾ ಅರಣ್ಯ ಹುತಾತ್ಮ ಯೋಧರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗೌರವ ಸಮರ್ಪಣೆಗಳು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರನೇ ಸರಸಂಘಚಾಲಕರಾದ ಪೂಜನೀಯ ಡಾ. ಮೋಹನ್ ಮಧುಕರ ಭಾಗವತ್ ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಮ್ಮ ಸಾಂಸ...
11/09/2025

ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರನೇ ಸರಸಂಘಚಾಲಕರಾದ ಪೂಜನೀಯ ಡಾ. ಮೋಹನ್ ಮಧುಕರ ಭಾಗವತ್ ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಕಲ್ಯಾಣಕ್ಕಾಗಿ ನಿಮ್ಮ ಬದ್ಧತೆ ಶ್ಲಾಘನೀಯ. ನಿಮಗೆ ಸುಖ, ನೆಮ್ಮದಿ, ಆರೋಗ್ಯ ಎಲ್ಲವನ್ನೂ ಕೊಟ್ಟು ಕಾಪಾಡಲೆಂದು ಪ್ರಭು ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ.

1893ರ ಸೆಪ್ಟೆಂಬರ್ 11ರಂದು ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ, ವಿಭಿನ್ನ ಜಾತಿ, ಮತಗಳ ಮಾನವ ಸಂಕುಲವನ್ನು ಒಂದೇ ಗೂಡಿನಲ್ಲಿ ಪೋಷಿಸ...
11/09/2025

1893ರ ಸೆಪ್ಟೆಂಬರ್ 11ರಂದು ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ, ವಿಭಿನ್ನ ಜಾತಿ, ಮತಗಳ ಮಾನವ ಸಂಕುಲವನ್ನು ಒಂದೇ ಗೂಡಿನಲ್ಲಿ ಪೋಷಿಸುತ್ತಿರುವ ಭಾರತವನ್ನು ಪ್ರತಿನಿಧಿಸಿ, ಭಾಷಣದ ಮೂಲಕ ಭಾರತೀಯರಲ್ಲಿ ಸ್ವಾಭಿಮಾನ ಬಡಿದೆಬ್ಬಿಸಿದ ದಿನ ಇಂದು.

ಈ ಅವಿಸ್ಮರಣೀಯ ದಿನದಂದು ನಮ್ಮ ಮಣ್ಣಿನ ಪಾವಿತ್ರತೆಯನ್ನು ಜಗದಗಲ ಹರಡಿದ ಶ್ರೀ ಸ್ವಾಮಿ ವಿವೇಕಾನಂದ ಅವರಿಗೆ ಗೌರವ ನಮನಗಳು.

ಭಾರತದ ನೂತನ  ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಸಿ.ಪಿ. ರಾಧಕೃಷ್ಣನ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.Heartiest Congratu...
10/09/2025

ಭಾರತದ ನೂತನ ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಸಿ.ಪಿ. ರಾಧಕೃಷ್ಣನ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
Heartiest Congratulations 💐 to NDA nominee Shri C.P. Radhakrishnan ji on being elected as the Vice President of India, with 452 first preference votes.
Wishing him continued strength and vision in serving our nation. 🇮🇳

ರಾಜಕೀಯ 'ಜಟ್ಟಿ' ಎಂದೇ ಹೆಸರು ಪಡೆದಿದ್ದ ಹೆಮ್ಮೆಯ ಕನ್ನಡಿಗ, ಮಾಜಿ ಉಪರಾಷ್ಟ್ರಪತಿ, ಕರುನಾಡಿನ ಮಾಜಿ ಮುಖ್ಯಮಂತ್ರಿ, ಬಸವತತ್ವದ ಅನುಯಾಯಿಗಳಾದ ಶ...
10/09/2025

ರಾಜಕೀಯ 'ಜಟ್ಟಿ' ಎಂದೇ ಹೆಸರು ಪಡೆದಿದ್ದ ಹೆಮ್ಮೆಯ ಕನ್ನಡಿಗ, ಮಾಜಿ ಉಪರಾಷ್ಟ್ರಪತಿ, ಕರುನಾಡಿನ ಮಾಜಿ ಮುಖ್ಯಮಂತ್ರಿ, ಬಸವತತ್ವದ ಅನುಯಾಯಿಗಳಾದ ಶ್ರೀ ಬಿ.ಡಿ. ಜತ್ತಿ ಅವರ ಜನ್ಮದಿನದಂದು ಗೌರವ ಪೂರ್ವಕ ನಮನಗಳು.

#ಬಿಡಿಜತ್ತಿ

Address

Paranjyothi, 6th Cross, Siddaganga Extc
Tumkur
572102

Telephone

+919886657249

Website

Alerts

Be the first to know and let us send you an email when Dr S Paramesh posts news and promotions. Your email address will not be used for any other purpose, and you can unsubscribe at any time.

Contact The Practice

Send a message to Dr S Paramesh:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category