14/08/2025
ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟ್ ದಕ್ಷಿಣ ಕನ್ನಡ, ಮಂಗಳೂರು ಇದರ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ ಜಗದೀಶ್ ಶೆಟ್ಟಿ ಬಿಜೈ ಇವರು ಮಂಗಳೂರು ಸಂಸದರಾದ ಸನ್ಮಾನ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಅವರ ಮಾತಾ ಪಿತರಿಗೆ ಸಂಸದರ ಮಂಗಳೂರು ನಿವಾಸದಲ್ಲಿ ಯೋಗ ಶಿಕ್ಷಣ ನೀಡುತ್ತಿರುವ ಒಂದು ಸನ್ನಿವೇಶ