National Corruption Control Board

National Corruption Control  Board ರಾಷ್ಟ್ರೀಯ ಭ್ರಷ್ಟಾಚಾರ ನಿಯಂತ್ರಣ ಮಂಡಳಿ

ಡಿಸೆಂಬರ್ 9 ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ವಿಶ್ವಸಂಸ್ಥೆಯಲ್ಲಿ ಅಕ್ಟೋಬರ್ 31, 2003 ರಲ್ಲಿ ಪ್ರಸ್ತಾವ...
09/12/2024

ಡಿಸೆಂಬರ್ 9 ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ವಿಶ್ವಸಂಸ್ಥೆಯಲ್ಲಿ ಅಕ್ಟೋಬರ್ 31, 2003 ರಲ್ಲಿ ಪ್ರಸ್ತಾವ ಮಂಡಿಸಲಾಯಿತು. ಭ್ರಷ್ಟಾಚಾರ ವಿರುದ್ಧ ಜಾಗೃತಿ ಮತ್ತು ಅದರ ವಿರುದ್ಧ ಹೋರಾಟ ಹಾಗೂ ತಡೆ ಇದರ ಪ್ರಮುಖ ಉದ್ದೇಶವಾಗಿದೆ. 2005ರ ಬಳಿಕ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಡಿಸೆಂಬರ್ 9 ರಂದು ಆಚರಿಸಲು ಆರಂಭಿಸಲಾಯಿತು.

ಇಂದು ಬೆಳಗಾವಿ ಜಿಲ್ಲಾ ಘಟಕದಿಂದ ರಾಷ್ಟ್ರೀಯ ಭ್ರಷ್ಟಾಚಾರ ನಿಯಂತ್ರಣ ಮಂಡಳಿಯ ಉತ್ತರ ಕರ್ನಾಟಕದ ಅಧ್ಯಕ್ಷರಾದ ಶ್ರೀ ರಾಮದಾಸ್ ನಾಯಕ ಹಾಗೂ ಬೆಳಗಾವ...
21/09/2024

ಇಂದು ಬೆಳಗಾವಿ ಜಿಲ್ಲಾ ಘಟಕದಿಂದ ರಾಷ್ಟ್ರೀಯ ಭ್ರಷ್ಟಾಚಾರ ನಿಯಂತ್ರಣ ಮಂಡಳಿಯ ಉತ್ತರ ಕರ್ನಾಟಕದ ಅಧ್ಯಕ್ಷರಾದ ಶ್ರೀ ರಾಮದಾಸ್ ನಾಯಕ ಹಾಗೂ ಬೆಳಗಾವಿ ಮಹಿಳಾ ಅಧ್ಯಕ್ಷರು ಆದಂತಹ ಶ್ರೀಮತಿ ಗಾಯತ್ರಿ ಉಮೇಶ್ ಆಚಾರ್ಯ ಉಪಸ್ಥಿತಿಯಲ್ಲಿ ಮೊದಲ ಬಾರಿಗೆ 2024-25 ನೇ ಸಾಲಿನ ಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಉತ್ತರ ಕನ್ನಡ ಭಾಗದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯುವುದು ಹೇಗೆ ಎಂದು ಚರ್ಚೆ ನಡೆಸಲಾಯಿತು
corruption control board

10/09/2024
ಕೇರಳದ ವೈನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ 180ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಹಾಗೂ ನೂರಾರು ಜನರು ಸಿಲುಕಿಕೊಂಡಿರುವ ಸ...
31/07/2024

ಕೇರಳದ ವೈನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ 180ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಹಾಗೂ ನೂರಾರು ಜನರು ಸಿಲುಕಿಕೊಂಡಿರುವ ಸುದ್ದಿ ತಿಳಿದು ದಿಗ್ಭ್ರಮೆ ಉಂಟಾಗಿದೆ ಈ ಘಟನೆ ಯಿಂದ ಮತ ಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ.

ಇಂದು ನಡೆದಂತಹ ವಾರ್ಷಿಕ ಸಭೆ 2024 -25 ಈ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಬಗ್ಗೆ  ಕುರಿತು ಹಾಗೂ ಪ್ರತಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ...
27/07/2024

ಇಂದು ನಡೆದಂತಹ ವಾರ್ಷಿಕ ಸಭೆ 2024 -25 ಈ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಬಗ್ಗೆ ಕುರಿತು ಹಾಗೂ ಪ್ರತಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲಾಗಿತ್ತು, 2024 25ನೇ ಸಾಲಿನಲ್ಲಿ ನಾವು ಕೈಗೊಳ್ಳಬೇಕಾದಂತಹ ಕೆಲವು ಹೋರಾಟಗಳು ಮತ್ತು ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಚರ್ಚೆಯ ವಿವರ:-
1) ಪ್ರತಿ ಜಿಲ್ಲೆಯಲ್ಲಿ ಅಧ್ಯಕ್ಷರುಗಳ ಆಯ್ಕೆ ಪಟ್ಟಿ.
2) ಪ್ರತಿ ಮೂರು ತಿಂಗಳಿಗೆ ಒಮ್ಮೆ ಉಚಿತ ಆರೋಗ್ಯ ತಪಾಸಣೆ.
3) ಎಚ್ಐವಿ ಪೀಡಿತ ವ್ಯಕ್ತಿಗಳಿಗೆ ಆರೋಗ್ಯಕ್ಕೆ ವತ್ತು.
4) ಸರ್ಕಾರಿ ಶಾಲೆಗಳಿಗೆ ಕೆಲವು ಮೂಲಭೂತ ಸೌಕರ್ಯಗಳನ್ನು ಒದಗಿಸುವುದು.
5) ಹಸಿರು ನಮ್ಮ ಉಸಿರು ಅಭಿಯಾನವನ್ನು ಪ್ರಾರಂಭಿಸುವುದು.
6) ನಮ್ಮ ಸಂಸ್ಥೆಯ ಪ್ರತಿಯೊಬ್ಬ ವ್ಯಕ್ತಿಗೂ ಹತ್ತು ಲಕ್ಷ ಅಪಘಾತ ವಿಮೆ ನೀಡಲಾಗುವುದು.

ನಮ್ಮ ಸಂಸ್ಥೆಯ ವತಿಯಿಂದ ಶ್ರೀ ಗೋಪಾಲ್ ಕೃಷ್ಣ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು
24/06/2024

ನಮ್ಮ ಸಂಸ್ಥೆಯ ವತಿಯಿಂದ ಶ್ರೀ ಗೋಪಾಲ್ ಕೃಷ್ಣ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು

Address

Bangalore

Opening Hours

Monday 6am - 5am
Tuesday 6am - 5am
Wednesday 6am - 5am
Thursday 6am - 5am
Friday 6am - 5am
Saturday 6am - 5am
Sunday 6am - 5am

Telephone

+919686451498

Alerts

Be the first to know and let us send you an email when National Corruption Control Board posts news and promotions. Your email address will not be used for any other purpose, and you can unsubscribe at any time.

Contact The Practice

Send a message to National Corruption Control Board:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram